ಲೇಖಕ: Siddaiah C
-
ವಲಸೆ ಕಾರ್ಮಿಕರ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳಲಿರುವ ಎಸ್ಐಆರ್
ಕರ್ನಾಟಕದಲ್ಲಿ ಎಸ್ಐಆರ್ (Special Intensive Revision) ಪ್ರಕ್ರಿಯೆ ಜೂನ್ 30ರಂದು ಆರಂಭವಾಗಿದೆ. ಅಂದಿನಿಂದಲೇ ಗಣತಿ ಫಾರಂ ಅನ್ನು ಮನೆಮನೆಗೆ ತಲುಪಿಸುವ ಹೊಣೆಯನ್ನು ಬಿಎಲ್ಒ ಗಳಿಗೆ ವಹಿಸಲಾಗಿದೆ. ಮತದಾರರು ತಮ್ಮ ಗಣತಿ ಫಾರಂ ಪಡೆದು, ಅದನ್ನು ಭರ್ತಿ ಮಾಡಿ, ಆಗಸ್ಟ್ 8ರ ಒಳಗೆ ಬಿಎಲ್ಒ ಗಳಿಗೆ ತಲುಪಿಸಬೇಕು. ಈ ಮೊದಲು ಜುಲೈ 29ರ ವರೆಗೆ ಸಮಯಾವಕಾಶ ಇತ್ತು. ಅದನ್ನು ವಿಸ್ತರಣೆ ಮಾಡಿ ಜುಲೈ 15ರಂದು ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಗಸ್ಟ್ 8ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ…
-
ʻಕಾಕ್ರೋಚ್ ಗಳುʼ ನವ ಫ್ಯಾಸಿಸಂ ಅನ್ನು ಸೋಲಿಸಬಹುದೇ?
ವಿಡಂಬನಾತ್ಮಕ ಆನ್ಲೈನ್ ಸಂಘಟನೆಯಾಗಿ ಹುಟ್ಟಿಕೊಂಡ ʼಕಾಕ್ರೋಚ್ ಜನತಾ ಪಾರ್ಟಿʼ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಜೂನ್ 20ರಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರಾರಂಭವಾದ ಅನಿರ್ಧಿಷ್ಟ ಕಾಲದ ಪ್ರತಿಭಟನೆ 7ನೇ ದಿನವೂ ಮುಂದುವರಿದಿದೆ. ಇದರಲ್ಲಿ ಸಹಸ್ರಾರು ಯುವಜನರು ಭಾಗವಹಿಸುತ್ತಿದ್ದಾರೆ. ಸಿಜೆಪಿ ಯನ್ನು “ದೇಶವನ್ನು ಒಡೆಯುವ ವಿಚ್ಛಿದ್ರಕಾರಿ ಶಕ್ತಿಗಳ ಬಿ ತಂಡ” ಎಂದು ಕೇಂದ್ರ ಸಚಿವರು ಆರೋಪಿಸುತ್ತಿದ್ದಾರೆ. ʼಕಾಕ್ರೋಚ್ ಗಳುʼ ರೈತರು, ಕಾರ್ಮಿಕರು ಮತ್ತು ಜನಸಾಮಾನ್ಯರ ಜೊತೆಗೂಡಿ, ದೇಶದ ಜನಸಾಮಾನ್ಯರ ನಿಜವಾದ ಸಮಸ್ಯೆಗಳಿಗೆ ಕಾರಣವಾದ ಉದಾರೀಕರಣ ನೀತಿಗಳ ವಿರುದ್ಧ ಹೋರಾಡಲು…
-
13 ವರ್ಷಗಳ ನಂತರವೂ “ನಮ್ಮ ಕರೆನ್ಸಿ ಮರಣಶಯ್ಯೆಯಲ್ಲಿದೆ” !
ಮೇ 19, 2026 ರಂದು ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ 96.52ಕ್ಕೆ ಕುಸಿದು ಮತ್ತೊಂದು ಹೊಸ ದಾಖಲೆ ಸೃಷ್ಟಿಸಿದೆ. 2014ರ ಏಪ್ರಿಲ್ ನಲ್ಲಿ 60 ರೂ.ಗೆ ಒಂದು ಡಾಲರ್ ಸಿಗುತ್ತಿತ್ತು. ಇಂದು ಒಂದು ಡಾಲರ್ ಕೊಳ್ಳಬೇಕಾದರೆ 96 ರೂ ಕೊಡಬೇಕು. ಅಂದರೆ, ಶೇ. 60ರಷ್ಟು ಹೆಚ್ಚು ರೂಪಾಯಿ ಕೊಡಬೇಕಾಗಿದೆ ಏಕೆ? ಡಾಲರ್ ಎದುರು ಮಾತ್ರವಲ್ಲ, ಪಾಕಿಸ್ತಾನದ ಮತ್ತು ಬಾಂಗ್ಲಾದೇಶದ ಕರೆನ್ಸಿ ಎದುರೂ ರೂಪಾಯಿ ಮೌಲ್ಯ ಕಳಕೊಂಡಿದೆ ಏಕೆ? ಈ ಪ್ರಶ್ನೆಯನ್ನು 13 ವರ್ಷಗಳ ಹಿಂದೆ ರೂಪಾಯಿ…
-
ತಮಿಳುನಾಡು ಚುನಾವಣೆ: ಡಿಜಿಟಲ್ ಭ್ರಮೆಯಲ್ಲಿ ಸಿಲುಕಿರುವ ರಾಜಕೀಯ ಮತ್ತು ವಾಸ್ತವ!
ತಮಿಳುನಾಡಿನ ವಿಧಾನಸಭಾ ಚುನಾವಣಾ ಪಲಿತಾಂಶ ಅಚ್ಚರಿಗೊಳಿಸಿದೆ. ಚಿತ್ರ ನಟ ಸಿ. ಜೋಸೆಫ್ ವಿಜಯ್ ಅವರ TVK ತನ್ನ ಮೊದಲ ಸ್ಪರ್ಧೆಯಲ್ಲೇ ದೊಡ್ಡ ಗೆಲುವು ಸಾಧಿಸಿದೆ. ಟಿವಿಕೆ 108 ಸ್ಥಾನಗಳನ್ನು ಗೆದ್ದು, ಇತರೆ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ವಿಜಯ್ ಮುಖ್ಯಮಂತ್ರಿಯಾಗಿದ್ದಾರೆ. ಫೆಬ್ರವರಿ 2, 2024 ರಂದು ಪ್ರಾರಂಭವಾದ ಟಿವಿಕೆ ಪಕ್ಷಕ್ಕೆ ಇದೆಲ್ಲಾ ಹೇಗೆ ಸಾಧ್ಯವಾಯಿತು? ಟಿವಿಕೆ ಆರಂಭದಿಂದಲೂ ಡಿಜಿಟಲ್ ಪ್ಲಾಟ್ಫಾರ್ಮ್ ಗಳನ್ನು ತನ್ನ ಮುಖ್ಯ ವೇದಿಕೆಯನ್ನಾಗಿ ಮಾಡಿಕೊಂಡಿದೆ. ಯುವಕರು ಮತ್ತು ಮಹಿಳೆಯರನ್ನು ಆಕರ್ಷಿಸಲು ಅಭಿಯಾನಗಳನ್ನು ವಿನ್ಯಾಸಗೊಳಿಸಲಾಗಿತ್ತು. ಡಿಎಂಕೆ…
-
ಚುನಾವಣಾಬಾಂಡ್ ಎಂಬ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಕಮ್ಯೂನಿಸ್ಟ್ ಪಕ್ಷಗಳೆಂಬ ಅಪರಂಜಿ…
ಪಶ್ಚಿಮ ಬಂಗಾಳದಲ್ಲಿ ಸತತ ಮೂವತ್ತೈದು ವರ್ಷಗಳ ಆಡಳಿತ, ಕೇರಳದಲ್ಲಿ 1957 ರಿಂದ ಆಡಳಿತ, ತ್ರಿಪುರದಲ್ಲಿ ಸತತ ಇಪ್ಪತ್ತು ವರ್ಷಗಳ ಆಡಳಿತ, ಸ್ವಾತಂತ್ರ್ಯ ನಂತರದಲ್ಲಿ ಲೋಕಸಭೆಯ ಮೊದಲ ವಿರೋಧ ಪಕ್ಷ, ಹಲವಾರು ಮುಖ್ಯಮಂತ್ರಿಗಳು, ನೂರಾರು ಮಂತ್ರಿಗಳು, ಸಾವಿರಾರು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಸದಸ್ಯರು… ಆದರೂ ಈಗಲೂ ಒಂದು ಕಾರ್ಯಕ್ರಮವೋ, ಸಮ್ಮೇಳನವೋ ಮಾಡಬೇಕೆಂದರೆ ಎಡಪಕ್ಷಗಳ ಅದರಲ್ಲೂ #CPIM ಪಕ್ಷದ ಕಾರ್ಯಕರ್ತರು, ನಾಯಕರು ಬಕೇಟನ್ನೋ, ಟವಲನ್ನೋ ಹಿಡಿದು ಜನರ ಬಳಿ ಕೈಯೊಡ್ಡುತ್ತಾರೆ, ಜನತೆ ಪ್ರೀತಿಯಿಂದಲೋ, ದಾಕ್ಷಿಣ್ಯದಿಂದಲೋ ನೀಡುವ ಹಣವನ್ನು ಸಂತೋಷದಿಂದ…
-
AI : ಡೇಟಾ ಯಾರದ್ದು? ಯಾರಿಗೆ ಲಾಭ?
ಚಿತ್ರದ ಕೊಡುಗೆ: Chat GPT AI ಯಾರಿಗೆ ಸೇವೆ ಸಲ್ಲಿಸುತ್ತದೆ? ಜನರಿಗೆ? ಅಥವಾ ಕಾರ್ಪೊರೇಟ್ ಗಳಿಗೆ? ಭವಿಷ್ಯವು AI ಸಂಕೇತಗಳಲ್ಲಿಲ್ಲ, ಅದು ಅದರ ನಿಯಂತ್ರಣ ಯಾರ ಬಳಿ ಇದೆ ಎಂಬುದರಲ್ಲಿ ಅಡಗಿದೆ. ಈ ತಾಂತ್ರಿಕ ಕ್ರಾಂತಿಯು ಮಾನವ ಸಮಾಜವನ್ನು ಸಮಾನತೆಯತ್ತ ಕೊಂಡೊಯ್ಯುತ್ತದೆಯೇ? ಅಥವಾ ಸಂಪತ್ತಿನ ಕೇಂದ್ರೀಕರಣಕ್ಕೆ ಮತ್ತೊಂದು ಅಸ್ತ್ರವಾಗುತ್ತದೆಯೇ? ನಾವು ಅದನ್ನು ವಿಮೋಚನೆಗಾಗಿ ಸಾಧನವಾಗಿ ಬಳಸಿದರೆ, ಅದು ಮಾನವ ಸಾಮರ್ಥ್ಯಗಳ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ. ಅದನ್ನು ಪ್ರಾಬಲ್ಯದ ಯಂತ್ರವಾಗಿ ಬಳಸಿದರೆ, ಅದು ಅಸಮಾನತೆಗಳನ್ನು ಇನ್ನಷ್ಟು ಹೆಚ್ಚಿಸುತ್ತದೆ. ನಾವು…
-
ಭಾರತದಲ್ಲಿ ಅಂದು ʻತೈಲ ನಿಧಿʼ ಖಾತೆ ಇತ್ತು
ಅಮೆರಿಕ- ಇಸ್ರೇಲ್ ಮತ್ತು ಇರಾನ್ ಯುದ್ಧದ ಪರಿಣಾಮ ಈಗಾಗಲೇ ಅಡುಗೆ ಅನಿಲದ ಬೆಲೆ ಹೆಚ್ಚಳವಾಗಿದೆ. ಯುದ್ದ ಮುಂದುವರೆದರೆ ಇದು ಇನ್ನೂ ಹೆಚ್ಚಾಗಬಹುದು. ಪೆಟ್ರೋಲ್, ಡೀಸೆಲ್ ಬೆಲೆಗಳೂ ಹೆಚ್ಚಾಗುವ ಆತಂಕವಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ನಿಯಂತ್ರಣ ಮಾಡಲು ಸಾಧ್ಯವಿಲ್ಲವೇಕೇ? ಈ ಪ್ರಶ್ನೆಗೆ ಸಂಬಂಧಿಸಿದ ಸೀತಾರಾಂ ಯೆಚೂರಿಯವರ ಲೇಖನದ ಆಯ್ದ ಭಾಗ ಇಲ್ಲಿದೆ. (#ಆಟೋರಿಕ್ಷಾಚಾಲಕ_ಪತ್ರಿಕೆಯ 1997ರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಸಂಚಿಕೆಯಲ್ಲಿ ಪ್ರಕಟವಾದ ಲೇಖನಗಳು ಇಲ್ಲಿವೆ ) ತೈಲ ನಿಧಿ ಕೊರತೆ ಎಂದರೇನು? ಈ ಕೊರತೆ ಉಂಟಾಗಿರುವುದು ಹೇಗೆ?…
-
ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿದೆಯೇ?
“ದೇಶದ ಜನಸಂಖ್ಯೆಯಲ್ಲಿ ಮುಸ್ಲಿಮರ ಪ್ರಮಾಣ 1950ರಿಂದ 2015ರ ನಡುವೆ ಶೇ.43ರಷ್ಟು ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಹಿಂದೂಗಳ ಪ್ರಮಾಣ ಶೇ. 7.8ರಷ್ಟು ಇಳಿಕೆಯಾಗಿದೆ. ಇದರಿಂದ ಮುಸ್ಲಿಮರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಮತ್ತು ಹಿಂದೂಗಳ ಜನಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ” ಎಂದು ಪ್ರಧಾನಿಯ ಆರ್ಥಿಕ ಸಲಹಾ ಸಮಿತಿಯ ಅಧಿಕಾರಿಗಳು ಸಿದ್ದಪಡಿಸಿರುವ ವರದಿ ಹೇಳಿದೆ. 2024ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆಯ ಮಧ್ಯೆ ಬಿಡುಗಡೆ ಮಾಡಿರುವ ಈ ವರದಿ ಬಹಳಷ್ಟು ಅಸತ್ಯಗಳಿಂದ ಕೂಡಿದೆ. ಸಂಘಪರಿವಾರ ಮತ್ತು ನರೇಂದ್ರ ಮೋದಿಯವರು ಅವಕಾಶ…
-
ʻಲ್ಯಾಂಡ್ ಲಾರ್ಡ್ʼ ಸಿನಿಮಾ
ಜಾತಿವಾದ ಮತ್ತು ಊಳಿಗಮಾನ್ಯ ಪದ್ಧತಿ ಎಂಬ ಎರಡು ಶಕ್ತಿ ಸಿದ್ಧಾಂತಗಳ ಹಿಂಸಾಚಾರಕ್ಕೆ ನಲುಗಿದವರ ಕತೆ ಪ್ರೀತಿ- ಪ್ರೇಮದ ಕತೆಗಳು, ಪುರೋಹಿತಶಾಹಿ ಹಿಡಿತವಿರುವ ವ್ಯವಸ್ಥೆಯನ್ನು ಉಳಿಸಿ, ಅದನ್ನು ಮತ್ತಷ್ಟು ಬಲಿಷ್ಟಗೊಳಿಸಲು ಬೇಕಾದ ಕತೆಗಳು, ದೇವರು, ಧರ್ಮಗಳ ಬಗೆಗಿನ ಕತೆಗಳು, ಮತ್ತಷ್ಟು ಮೌಢ್ಯತೆಗಳನ್ನು ಬಿತ್ತುವ ಕತೆಗಳನ್ನು ಇಂದಿನ ಬಹುತೇಕ ಸಿನಿಮಾಗಳಲ್ಲಿ ಕಾಣುತ್ತೇವೆ. ಇದಕ್ಕೆ ಹೊರತಾಗಿ ಜಾತಿವಾದ ಮತ್ತು ಊಳಿಗಮಾನ್ಯ ಪದ್ಧತಿ ಎಂಬ ಎರಡು ಶಕ್ತಿ ಸಿದ್ಧಾಂತಗಳ ಹಿಂಸಾಚಾರಕ್ಕೆ ನಲುಗಿದವರ ಇತಿಹಾಸ ಹೊಂದಿರುವ ಕತೆಗಳನ್ನು ಸಿನಿಮಾಗಳ ಕಥಾ ವಸ್ತುಗಳನ್ನಾಗಿ ಮಾಡಿಕೊಳ್ಳುವುದು ಅಪರೂಪ…
-
ಚೆನ್ನೈನಲ್ಲಿ ಕಾರ್ಲ್ ಮಾರ್ಕ್ಸ್ ಪ್ರತಿಮೆ ಸ್ಥಾಪನೆ
ಜ್ಞಾನ ಮಂಟಪದಲ್ಲಿ ಬೆಳಗುವ ಮಹಾನ್ ತತ್ವಜ್ಞಾನಿ ಚೆನ್ನೈನ ಹೆಗ್ಗುರುತುಗಳಲ್ಲಿ ಒಂದಾದ ಕನ್ನೆಮಾರಾ ಸಾರ್ವಜನಿಕ ಗ್ರಂಥಾಲಯ (Connemara Public Library) ಸಂಕೀರ್ಣದಲ್ಲಿ ಫೆಬ್ರವರಿ 6, 2026ರಂದು ತಮಿಳುನಾಡು ಸರ್ಕಾರವು ವಿಶ್ವ ಶ್ರಮಜೀವಿಗಳ ಮಹಾನ್ ನಾಯಕ ಕಾರ್ಲ್ ಮಾರ್ಕ್ಸ್ ಅವರ ಪ್ರತಿಮೆಯನ್ನು ಸ್ಥಾಪಿಸಿ, ಅದನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉದ್ಘಾಟಿಸಿದ್ದು ಒಂದು ಐತಿಹಾಸಿಕ ಘಟನೆಯಾಗಿದೆ. ತನ್ನ ತತ್ವಶಾಸ್ತ್ರಗಳಿಂದ ಜಗತ್ತನ್ನೇ ಬದಲಾಯಿಸಿದ ಒಬ್ಬ ಮಹಾನ್ ಪ್ರತಿಭೆಯನ್ನು ಜ್ಞಾನದ ನಿಧಿಯಾದ ಗ್ರಂಥಾಲಯ ಸಂಕೀರ್ಣದಲ್ಲಿ ಇರಿಸುವುದು ಸೂಕ್ತವಾಗಿದೆ. ಐತಿಹಾಸಿಕವಾಗಿ ಹೇಳುವುದಾದರೆ, ಈ ಪ್ರದೇಶದಲ್ಲಿ ಮಾರ್ಕ್ಸ್…