ವರ್ಗ: ಉಗ್ರರ ದಾಳಿ
-
ಧಾರ್ಮಿಕ ದ್ವೇಷ, ಜನಾಂಗೀಯತೆ ಮತ್ತು ಆಸ್ಟ್ರೇಲಿಯಾದಲ್ಲಿ ಭಯೋತ್ಪಾದಕರ ದಾಳಿ
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಯಹೂದಿಗಳ ಮೇಲಿನ ಭಯೋತ್ಪಾದಕರ ದಾಳಿಯು, ಧಾರ್ಮಿಕ ದ್ವೇಷ, ಜನಾಂಗೀಯತೆ, ದ್ವೇಷ ಭಾಷಣಗಳು ಹಾಗೂ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಉನ್ಮಾದದ ಭಾವನೆಗಳು ಜಗತ್ತಿನಲ್ಲಿ ಏನೆಲ್ಲಾ ಅನಾಹುತ ಉಂಟುಮಾಡುತ್ತವೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ. ದ್ವೇಷವು ಮತ್ತಷ್ಟು ದ್ವೇಷವನ್ನು ಹುಟ್ಟುಹಾಕುತ್ತದೆಯೇ ಹೊರತು, ಅದು ಶಾಂತಿ ಅಥವಾ ಸಾಮರಸ್ಯವನ್ನು ತರುವುದಿಲ್ಲ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಬೊಂಡಿ ಬೀಚ್ನಲ್ಲಿ (Australia Bondi Beach) ತಂದೆ ಮತ್ತು ಮಗ ಯಹೂದಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿರುವುದು ಆಘಾತಕಾರಿಯಾಗಿದೆ. ಡಿಸೆಂಬರ್ 14ರಂದು ಭಾನುವಾರ ಬೀಚ್…
-
ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಭಯೋತ್ಪಾದಕ ದಾಳಿ
ಮೋದಿ ಸರ್ಕಾರದ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತದೆ 2025ರ ಏಪ್ರಿಲ್ 22ರಂದು ಭಯೋತ್ಪಾದಕರ ಕ್ರೂರ ಕೃತ್ಯದಲ್ಲಿ 26 ಪ್ರವಾಸಿಗರನ್ನು ಭಯೋತ್ಪಾದಕರು ಕ್ರೂರವಾಗಿ ಗುಂಡಿಕ್ಕಿ ಕೊಂದಿದ್ದು ರಾಷ್ಟ್ರವನ್ನೇ ಬೆಚ್ಚಿಬೀಳಿಸಿದೆ. ಭಯೋತ್ಪಾದಕರ ದಾಳಿಯನ್ನು ಖಂಡಿಸಿ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು. ದಾಳಿಯಲ್ಲಿ ಮಡಿದವರಿಗೆ ಮುಂಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಕಾಶ್ಮೀರದ ಜನರು ಈ ದಾಳಿಯನ್ನು ಖಂಡಿಸಿ ಕಣಿವೆಯಲ್ಲಿ ಬಂದ್ ನಡೆಸಿದರು. 35 ವರ್ಷಗಳಲ್ಲಿ ಮೊದಲ ಬಾರಿಗೆ ಕಾಶ್ಮೀರಿಗಳು ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸಂಪೂರ್ಣ ಬಂದ್ ಪ್ರತಿಭಟನೆ ನಡೆಸಿದರು. ಈ…
-
ಅಂದು ಪುಲ್ವಾಮ- ಹಲವು ಪ್ರಶ್ನೆಗಳಿಗೆ ಉತ್ತರ ಸಿಗಲಿಲ್ಲ; ಇಂದು ಪಹಲ್ಗಾಮ್- ಉತ್ತರ ಸಿಗುತ್ತದೆಯೇ?
ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ನಡೆದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಸನಿಹದಲ್ಲಿರುವ ಹುಲ್ಲುಗಾವಲಿನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ 28 ಪ್ರವಾಸಿಗರು ಬಲಿಯಾಗಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಬಲಿಯಾದವರಲ್ಲಿ ಇಬ್ಬರು ಕನ್ನಡಿಗರು, ಇಬ್ಬರು ವಿದೇಶಿಗರು ಎಂದು ವರದಿಯಾಗಿದೆ. ಈ ರೀತಿಯ ದಾಳಿಗಳು ನಡೆದಾಗ ಜನರಿಂದ, ರಾಜಕೀಯ ಪಕ್ಷಗಳ ನಾಯಕರಿಂದ ಮುಸ್ಲಿಂ ಉಗ್ರವಾದಿಗಳು ಮತ್ತು ಪಾಕಿಸ್ತಾನದ ವಿರುದ್ದ ಆಕ್ರೋಶಗಳು ವ್ಯಕ್ತವಾಗುತ್ತವೆ. ಹಿಂದುತ್ವವಾದಿಗಳಿಂದ ಇದನ್ನು ಮುಸ್ಲಿಮರ ವಿರುದ್ದ ತಿರುಗಿಸುವ ಪ್ರಯತ್ನವೂ ನಡೆಯುತ್ತದೆ.…