ವರ್ಗ: ಉದ್ಯೋಗ

  • “ಪುಕ್ಕಟೆ ಸಿಕ್ಕಿದ್ರೆ ನಂಗೊಂದು, ನಮ್ಮಪ್ಪನಿಗೂ ಒಂದಿರ್ಲಿ ಅನ್ನೋ ಮಂದಿಗೆ… ಕೆಜಿ ಅಕ್ಕಿ”

    ಪೋಟೊ ಕೊಡುಗೆ: ಹಿಂದೂಸ್ತಾನ್ ಟೈಮ್ಸ್ ʻʻಪುಕ್ಕಟೆ ಸಿಕ್ಕಿದ್ರೆ ನಂಗೊಂದು, ನಮ್ಮಪ್ಪನಿಗೂ ಒಂದಿರ್ಲಿ ಅನ್ನೋ ಮಂದಿಗೆ ರೂಪಾಯಿಗೊಂದು ಕೆಜಿ ಅಕ್ಕಿ!” ಇದು 27 ಏಪ್ರಿಲ್,2013ರ ಕನ್ನಡಪ್ರಭ ಪತ್ರಿಕೆಯಲ್ಲಿನ ‘ಬೆತ್ತಲೆ ಪ್ರಪಂಚ’ ಅಂಕಣದಲ್ಲಿ ಪ್ರತಾಪ್ ಸಿಂಹ ಬರೆದ ಲೇಖನದ ತಲೆಬರಹ. ಈ ಲೇಖನದಲ್ಲಿ, “2004ರಲ್ಲಿ ಪ್ರಧಾನಿ ಸ್ಥಾನವನ್ನು ನಿರಾಕರಿಸುವ ನಾಟಕವಾಡಿ, ರಾಷ್ಟ್ರೀಯ ಸಲಹಾ ಮಂಡಳಿ (ಎನ್ಎಸಿ) ಮೂಲಕ ಪರೋಕ್ಷವಾಗಿ ಸರ್ಕಾರದ ಕಡಿವಾಣ ಕೈಗೆತ್ತಿಕೊಂಡ ಸೋನಿಯಾ ಗಾಂಧಿ ನೇತೃತ್ವದ ಈ ಸಮಿತಿಯಲ್ಲಿ ತರ್ಲೆ ಕಮ್ಯುನಿಸ್ಟರೇ ತುಂಬಿಕೊಂಡಿದ್ದಾರೆ. ಇವರ ಸಲಹೆಯ ಫಲವೇ ನರೇಗಾ…

Is this your new site? Log in to activate admin features and dismiss this message
ಲಾಗಿನ್