ವರ್ಗ: ಖಾಸಗೀಕರಣ
-
ಶಿಕ್ಷಣ ಎಂಬುದು ಸರಕಲ್ಲ
ಸರ್ಕಾರವು ಸಾರ್ವಜನಿಕರಿಗೆ ಶಿಕ್ಷಣವನ್ನು ಒದಗಿಸುವ ತನ್ನ ಸಾಮಾಜಿಕ ಜವಾಬ್ದಾರಿಯನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ಹಸ್ತಾಂತರಿಸುವ ಕಡೆಗೆ ಪ್ರಯಾಣಿಸಿದೆ. ಸಾಮಾಜಿಕ ಒಳಿತಿಗಾಗಿ ಶಿಕ್ಷಣ. ಶಿಕ್ಷಣ ಎಂಬುದು ಮಾರಟದ ಸರಕಲ್ಲ. ಇದನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಬಾರದು ಅಥವಾ ಖರೀದಿಸಬಾರದು. ನೆಲ್ಸನ್ ಮಂಡೇಲಾ ಅವರು “ಖಾಸಗೀಕರಣವು ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸುತ್ತದೆ” ಎಂದು ಹೇಳಿದ್ದರು. ಖ್ಯಾತ ಶಿಕ್ಷಣ ತಜ್ಞ ಪಾವೊಲೊ ಫ್ರಿಯಾರಿ ಅವರ ಪ್ರಕಾರ, “ಶಿಕ್ಷಣವು ತುಳಿತಕ್ಕೊಳಗಾದ ಜನರ ಸೃಜನಶೀಲತೆಯನ್ನು ಹೊರತರುವುದು ಮತ್ತು ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಸಾಂಸ್ಕೃತಿಕವಾಗಿ ದಮನಕಾರಿ ಸಮಾಜದಲ್ಲಿ ಸ್ವಾತಂತ್ರ್ಯದ ಶಕ್ತಿಯನ್ನು…
-
ಉಬರ್ ಬಸ್ಸುಗಳು ಬೆಂಗಳೂರಿಗೂ ಬರಲಿವೆ; ಇನ್ನೆಷ್ಟು ದಿನ ಉಳಿಯಲಿವೆ ಬಿಎಂಟಿಸಿ ಬಸ್ಸುಗಳು?
ಒಂದು ವರ್ಷದ ಹಿಂದೆ ಕೊಲ್ಕತ್ತಾದಲ್ಲಿ ಬಸ್ ಸೇವೆಗೆ ಇಳಿದಿದ್ದ ‘ಉಬರ್’ ಅಪ್ಲಿಕೇಶನ್ಈಗ ದೆಹಲಿ ಪ್ರೀಮಿಯಂ ಬಸ್ಸುಗಳ ಯೋಜನೆಯಡಿಯಲ್ಲಿ ಬಸ್ಸುಗಳನ್ನು ನಿರ್ವಹಿಸಲು ದೆಹಲಿ ಸಾರಿಗೆ ಇಲಾಖೆಯಿಂದ ಅಗ್ರಿಗೇಟರ್ ಪರವಾನಗಿ (aggregator license) ಯನ್ನು ಪಡೆದುಕೊಂಡಿದೆ. ಬೆಂಗಳೂರು ಮತ್ತು ಹೈದಾರಾಬಾದ್ ನಂತಹ ನಗರಗಳಲ್ಲಿಯೂ ಕಾರ್ಯಾಚರಣೆ ನಡೆಸಲು ಉಬರ್ ಸಿದ್ದತೆ ನಡೆಸುತ್ತಿದೆ. ಈ ಮೂಲಕ ಇಡೀ ರಸ್ತೆ ಸಾರಿಗೆ ವಲಯವನ್ನೇ ನುಂಗಿಹಾಕುವಲ್ಲಿ ವಿದೇಶಿ ಮತ್ತು ಸ್ವದೇಶಿ ಖಾಸಗಿ ಅಗ್ರಿಗೇಟರ್ ಕಂಪನಿಗಳು ದಾಪುಗಾಲು ಹಾಕುತ್ತಿವೆ. ಕ್ರಮೇಣವಾಗಿ, ಸರ್ಕಾರ ಸಾರ್ವಜನಿಕ ಸಾರಿಗೆ ಸೇವೆ ಒದಗಿಸುವ…