ವರ್ಗ: ದುರಂತಗಳು
-
ಸಾಮಾಜಿಕ ಸ್ಥಿತಿಗಳನ್ನು ಪ್ರತಿಬಿಂಬಿಸುವ ಕರೂರ್ ದುರಂತ
ತಮಿಳುನಾಡಿನ ಕರೂರ್ ನಲ್ಲಿ ನಡೆದ ವಿಜಯ್ ಪ್ರಚಾರ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿದ ದುರಂತ ಘಟನೆಯನ್ನು ಒಂದು ಸಾಮಾನ್ಯ ಅಪಘಾತ ಎಂಬಂತೆ ನೋಡಬಾರದು. ಇದು ಚಲನಚಿತ್ರ ತಾರೆಯರನ್ನು ದೇವರಂತೆ ಪೂಜಿಸುವ ಅಭಿಮಾನಿ ಸಂಸ್ಕೃತಿಯ ಅಂತಿಮ ಅವನತಿಯನ್ನು ಬಹಿರಂಗಪಡಿಸುತ್ತದೆ. ಈ ದುರಂತ ಘಟನೆಯು ಯುವ ಪೀಳಿಗೆಯ ‘ರಾಜಕೀಯ ರಹಿತ’ ಬೆಳವಣಿಗೆಯಿಂದ ಉದ್ಭವಿಸುವ ಆಳವಾಗಿ ಬೇರೂರಿರುವ ರಚನಾತ್ಮಕ ಸಮಸ್ಯೆಗಳನ್ನು ಬೆಳಕಿಗೆ ತಂದಿದೆ. ಈ ಘಟನೆ ನಮ್ಮ ಮುಂದೆ ಒಂದು ಪ್ರಮುಖ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ರಾಜಕೀಯ ಪಕ್ಷದ ಬೆಂಬಲಿಗರು ರಾಜಕೀಯ ಪ್ರಜ್ಞೆ…
-
ಕೋವಿಡ್-19: ಭಾರತದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 5 ಲಕ್ಷವೋ? 50 ಲಕ್ಷವೋ?
[ 2025ರ ಮೇ 7 ರಂದು ಭಾರತ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕಿಸ್ತಾನದ ನೆಲದ ಮೇಲೆ ಮಿಲಿಟರಿ ದಾಳಿ ನಡೆಸಿದಾಗ, ಸರ್ಕಾರವು ಸದ್ದಿಲ್ಲದೆ ಒಂದು ದತ್ತಾಂಶವನ್ನು ಬಿಡುಗಡೆ ಮಾಡಿತು. ಅದು ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಆದ ಸಾವುಗಳ ಸಂಖ್ಯೆಯನ್ನು ಹೆಚ್ಚಿನ ಮಟ್ಟಿಗೆ ಬಹಿರಂಗಪಡಿಸುತ್ತದೆ. ಈಗ ಬಿಡುಗಡೆಯಾದ ನೋಂದಾಯಿತ ಜನನ ಮತ್ತು ಮರಣಗಳ ದತ್ತಾಂಶದ ಪ್ರಕಾರ, ಕೋವಿಡ್-ಪೂರ್ವ ಎರಡು ವರ್ಷಗಳಾದ 2018 ಮತ್ತು 2019 ಕ್ಕೆ ಹೋಲಿಸಿದರೆ 2020 ಮತ್ತು 2021 ರಲ್ಲಿ ಭಾರತವು ಕನಿಷ್ಠ 37.4…
-
ಪ್ರೊ. ಜಿ.ಎನ್.ಸಾಯಿಬಾಬಾ ಸಾವು; ಪ್ರಜಾಪ್ರಭುತ್ವದ ಮೇಲೊಂದು ಕಪ್ಪು ಚುಕ್ಕೆ
ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಮತ್ತು ನಾಗರಿಕ ಹಕ್ಕುಗಳ ಹೋರಾಟಗಾರ, ದಬ್ಬಾಳಿಕೆಯ ಪರಂಪರೆಯನ್ನು ಪ್ರತಿ ಹಂತದಲ್ಲೂ ಧಿಕ್ಕರಿಸಿದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್.ಸಾಯಿಬಾಬಾ (58) ಹೈದರಾಬಾದ್ ನಲ್ಲಿ ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಾಯಿಬಾಬಾ ಅವರು ವಾರದ ಹಿಂದೆ ನಿಮ್ಸ್ ಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಅಕ್ಟೋಬರ್ 12ರ ರಾತ್ರಿ 8.30ಕ್ಕೆ ಕೊನೆಯುಸಿರೆಳೆದರು. ಪ್ರೊಫೆಸರ್ ಸಾಯಿಬಾಬಾರವರ ಆಶಯದಂತೆ ಅವರ ದೇಹವನ್ನು ಸಂಶೋಧನೆಗಾಗಿ ಗಾಂಧಿ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಲಾಯಿತು. ಅವರು ಈಗಾಗಲೇ ತಮ್ಮ ಕಣ್ಣುಗಳನ್ನು ಎಲ್.ವಿ.ಪ್ರಸಾದ್…