ವರ್ಗ: ಸಾಮಾಜಿಕ ಅಸಮಾನತೆ
-
ಕರ್ನಾಟಕದ ಪರಿಶಿಷ್ಟ ಜಾತಿಗಳ ಶೇ. 85 ಜನರು ಭೂರಹಿತರು
ನ್ಯಾ. ನಾಗಮೋಹನದಾಸ್ ದಾಸ್ ಆಯೋಗದ ವರದಿಯಲ್ಲಿ ಬಹಿರಂಗ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಮಾನದ ಆಧಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನೇಮಕ ಮಾಡಿದ್ದ ನ್ಯಾಯಮೂರ್ತಿ ನಾಗಮೋಹನದಾಸ್ ದಾಸ್ ಆಯೋಗವು ನೀಡಿದ ವರದಿಯನ್ನು ರಾಜ್ಯ ಸರ್ಕಾರ ಕೆಲವು ತಿದ್ದುಪಡಿಗಳೊಂದಿಗೆ ಜಾರಿಗೊಳಿಸಲು ತೀರ್ಮಾನಿಸಿದೆ. ಈ ವರದಿಯಲ್ಲಿ ಪರಿಶಿಷ್ಟ ಜಾತಿಯ ಜನರ ಬದುಕಿಗೆ ಸಂಬಂಧಿಸಿ ಗಂಭೀರ ಚಿಂತನೆಗೆ ಒಳಪಡಿಸುವ ಅಂಶಗಳೂ ಇವೆ. ಭೂಮಿ ಮತ್ತು ವಸತಿ ಒಡೆತನಕ್ಕೆ ಸಂಬಂಧಿಸಿದ ಅಂಕಿ ಅಂಶಗಳೂ ಇವೆ. ಭರ್ತಿಮಾಡದೇ ಖಾಲಿ ಇರುವ…