ವರ್ಗ: BJP

  • ತನಿಖೆಯ ಹಾದಿಯಲ್ಲಿ ಸಾವಿನ ಸರಮಾಲೆಯನ್ನೇ ಸೃಷ್ಟಿಸಿದ ‘ವ್ಯಾಪಂ ಹಗರಣ’  

    ಚಿತ್ರ ಕೃಪೆ: ದಿ ಹಿಂದೂ ವೈದ್ಯಕೀಯ ಕೋರ್ಸ್‌ ಗಳ ಪ್ರವೇಶಕ್ಕಾಗಿ 2026ರ ಮೇ 3ರಂದು ನಡೆಸಲಾದ NEET ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಘೋಷಿಸಿದೆ. ಅಪಾರ ಒತ್ತಡ ಭರಿಸಿ, ಹಣ ವ್ಯಯಿಸಿ, ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕನಸಿನ ಗೋಪುರ ಕುಸಿದಿದ್ದು, ಭರವಸೆಗೆ ಭಂಗ ಉಂಟಾಗಿದೆ. ಈ ಸಂದರ್ಭದಲ್ಲಿ, ಮಧ್ಯಪ್ರದೇಶದಲ್ಲಿ 2013ರಲ್ಲಿ ಬೆಳಕಿಗೆ ಬಂದ Vyapam ಹಗರಣವನ್ನು ನೆನಪಿಸಿಕೊಳ್ಳುವುದು ಅಗತ್ಯ ಎನಿಸುತ್ತಿದೆ. ವ್ಯಾಪಂ ಹಗರಣಕ್ಕೆ ಸಂಬಂಧಿಸಿ ನಡೆದ ತನಿಖೆಯ…

  • ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ: 96ನೇ ಸ್ಥಾನದಲ್ಲಿ ಭಾರತ

    ಮೋದಿಯವರ ‘ಭ್ರಷ್ಟಾಚಾರ ಮುಕ್ತ ಭಾರತ’ದ ವಾಗ್ದಾನ ಏನಾಯ್ತು? ಫೆಬ್ರವರಿ 11, 2025 ರಂದು ಬಿಡುಗಡೆಯಾದ ಟ್ರಾನ್ಸ್‌ ಪರೆನ್ಸಿ ಇಂಟರ್‌ ನ್ಯಾಷನಲ್ ವರದಿಯ ಪ್ರಕಾರ, 2024ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (CPI)ದಲ್ಲಿ ಭಾರತವು 180 ದೇಶಗಳ ಪಟ್ಟಿಯಲ್ಲಿ 96ನೇ ಸ್ಥಾನದಲ್ಲಿದೆ. 2014ರ ಚುನಾವಣೆಯಲ್ಲಿ ಬಿಜೆಪಿ ಶೇ. 31 ರಷ್ಟು ಮತ ಪಡೆದು ನರೇಂದ್ರ ಮೋದಿ ಪ್ರಧಾನಿಯಾಗಲು ದೇಶದಲ್ಲಿನ ಅಂದಿನ ಭ್ರಷ್ಟಾಚಾರವೂ ಒಂದು ಕಾರಣವಾಗಿತ್ತು. ಅಂದು, ಭ್ರಷ್ಟಾಚಾರದ ವಿಷಯ ಸಂಘಪರಿವಾರದ ಚುನಾವಣಾ ಪ್ರಚಾರದ ಒಂದು ಅಸ್ತ್ರವಾಗಿತ್ತು. 2014ರಲ್ಲಿ 175 ದೇಶಗಳ…

  • ಚುನಾವಣಾ ಬಾಂಡ್: ಬಿಜೆಪಿಗೆ ಬಂದ ಹಣ 9,200 ಕೋಟಿ ರೂ

    ಬಿಜೆಪಿ ಪಕ್ಷಕ್ಕೆ ಹರಿದು ಬರುತ್ತಿರುವ ಚುನಾವಣಾ ನಿಧಿ ಎಷ್ಟು? ಆ ನಿಧಿಯ ಮೂಲ ಯಾವುದು? ಬಿಜೆಪಿ ಒಂದೆಡೆ ‘ಪಿಎಂ ಕೇರ್ ನಿಧಿ’ ಹೆಸರಿನಲ್ಲಿ ಸಂಗ್ರಹಿಸಿದ ಹಣ ಮತ್ತು ಅದನ್ನು ಯಾವುದಕ್ಕೆ ಬಳಸಲಾಗುತ್ತದೆ ಎಂಬ ವಿವರಗಳನ್ನು ಸಾರ್ವಜನಿಕರಿಂದ ಮುಚ್ಚಿಡುತ್ತದೆ. ಮತ್ತೊಂದಡೆ, ‘ಚುನಾವಾಣಾ ಬಾಂಡ್’ ಗಳ ಮೂಲಕ ಪಕ್ಷದ ನಿಧಿಗೆ ಯಾವ ಮೂಲದಿಂದ ಮತ್ತು ಎಷ್ಟು ಹಣ ಬಂದಿದೆ ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲು ನಿರಾಕರಿಸುತ್ತಿದೆ. ದೇಣಿಗೆ ಪಡೆಯುವ ಹಕ್ಕು ರಾಜಕೀಯ ಪಕ್ಷಗಳಿಗಿದ್ದರೆ, ಅದನ್ನು ಯಾರು ಕೊಟ್ಟರು ಎಂದು ತಿಳಿಯುವ ಹಕ್ಕು…

  • ಗೋಮಾಂಸ ರಪ್ತು ಕಂಪನಿಗಳಿಂದ ಬಿಜೆಪಿಗೆ 4.5 ಕೋಟಿ ರೂ. ಚುನಾವಣಾ ದೇಣಿಗೆ

    ಕಳಚಿ ಬಿದ್ದ ಗೋರಕ್ಷರೆಂಬ ಮುಖವಾಡ “ಗೋವು ಹಿಂದೂಗಳಿಗೆ ಮಾತೆ ಇದ್ದಹಾಗೆ, ಅವುಗಳು ನಮಗೆ ಹಾಲು ಕೊಡುತ್ತವೆ. ಗೋವುಗಳನ್ನು ಕೊಂದು ತಿಂದರೆ ನಮ್ಮ ಹೆತ್ತ ತಾಯಿಯನ್ನೇ ಕೊಂದು ತಿಂದಂತೆ, ಯಾರಾದರೂ ಹೆತ್ತ ತಾಯಿಯನ್ನು ಕೊಂದು ತಿನ್ನುತ್ತಾರೆಯೇ? ಗೋಭಕ್ಷಕರು ರಾಕ್ಷಕರು. ಅವರು ಹಿಂದೂ ಧರ್ಮದ ವಿರೋಧಿಗಳು….”  ಹೀಗೆ ಬಿಜೆಪಿ ಮತ್ತು ಹಿಂದುತ್ವವಾದಿ ನಾಯಕರು ಪುಂಕಾನುಪುಂಕ ಭಾಷಣ ಬಿಗಿದು, ಜನರಲ್ಲಿನ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತಾರೆ. ಗೋವುಗಳನ್ನು ಪೂಜ್ಯ ಭಾವನೆಯಿಂದ ನೋಡುವ ಹಿಂದೂಗಳೂ ಬಿಜೆಪಿಯವರ ಇಂತಹ ಕಪಟ ಮಾತುಗಳನ್ನು ನಂಬಿ ಅವರನ್ನು ಬೆಂಬಲಿಸುತ್ತಾರೆ.…

  • ಪಿಎಂ ಸೂರ್ಯ ಘರ್: 300 ಯೂನಿಟ್ ಉಚಿತ ವಿದ್ಯುತ್!! ಏನಿದು ಮೋದಿಯವರ ಮಾತಿನ ಮೋಡಿ?

    ಭಾರತದ ಒಂದು ಕೋಟಿ ಕುಟುಂಬಗಳಿಗೆ ‘ಪ್ರಧಾನ ಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲೀ’ ಯೋಜನೆಯಡಿ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ಒದಗಿಸುವುದಾಗಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024, ಫೆಬ್ರವರಿ 1 ರಂದು ತಮ್ಮ ಮಧ್ಯಂತರ ಬಜೆಟ್ಭಾ ಷಣದಲ್ಲಿ ಘೋಷಿಸಿದರು. ಇದೇ ಘೋಷಣೆಯನ್ನು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ. ಈ ಮನೆಗಳ ಸಂಖ್ಯೆಯನ್ನು ಈಗ 3 ಕೋಟಿಗೆ ಹೆಚ್ಚಿಸಿದೆ.  ಇದರಿಂದ ವಾರ್ಷಿಕ 15,000-18,000 ರೂ.ವರೆಗೆ ಉಳಿತಾಯವಾಗುತ್ತದೆ”ಎಂದು ಹೇಳುತ್ತಾರೆ. ಏನಿದು ಉಚಿತ…

Is this your new site? Log in to activate admin features and dismiss this message
ಲಾಗಿನ್