ಟ್ಯಾಗ್: ಕಡ್ಡಾಯ ನಿವೃತಿ

  • ʻಅಗ್ನಿಪಥ್ʼ ಯೋಜನೆಯ ಒಳ-ಹೊರಗು

    ‘ಅಗ್ನಿಪಥ್’ ಯೋಜನೆಯು ದೇಶಭಕ್ತಿ ಪ್ರೇರಿತ ಯುವಕರಿಗೆ ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡುತ್ತದೆ ಎನ್ನುತ್ತದೆ ನರೇಂದ್ರ ಮೋದಿ ಸರ್ಕಾರ. ‘ಅಗ್ನಿಪಥ್’ ಯೋಜನೆ ತರುವ ಮೂಲಕ ಸೈನಿಕರಿಗೆ ಕಡಿಮೆ ಸಂಬಳ, ಸೇವಾ ಅವಧಿ ಕಡಿತ ಮತ್ತು ನಿವೃತ್ತಿ ನಂತರದ ಪಿಂಚಣಿಗೆ ಕತ್ತರಿ ಹಾಕಿದೆ. ಜೊತೆಗೆ ‘ಅಗ್ನಿವೀರ’ರನ್ನು ನಿರುದ್ಯೋಗಿಗಳ ದೊಡ್ಡ ಸಾಲಿನಲ್ಲಿ ನಿಲ್ಲುವಂತೆ ಮಾಡಿದೆ. ಅಗ್ನಿಪಥ್ ಮೂಲಕ ಆಯ್ಕೆಯಾಗುವ ಶೇ. 75ರಷ್ಟು ಅಗ್ನಿವೀರರಿಗೆ 1. ಸರ್ಕಾರದ ಯಾವುದೇ ಭವಿಷ್ಯ ನಿಧಿಗೆ ಕೊಡುಗೆ ನೀಡುವ ಅಗತ್ಯವಿಲ್ಲ.…

Is this your new site? Log in to activate admin features and dismiss this message
ಲಾಗಿನ್