ಟ್ಯಾಗ್: ಕೋಮು ದ್ವೇಷ

  • ಚನ್ನಪಟ್ಟಣದಲ್ಲಿ ಜೆಡಿಎಸ್ ಸೋಲು:

    ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಪಕ್ಷಗಳ ಬಲ ಕುಸಿದು ಕ್ರಮೇಣ ನಾಶವಾಗುತ್ತವೆ ಇತ್ತೀಚೆಗೆ ನಡೆದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಜನತಾ ದಳ (ಜ್ಯಾತ್ಯಾತೀತ) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಅದರ ನಾಯಕರು ಈ ಸೋಲಿಗೆ ಯಾವ್ಯಾವುದೋ ಕಾರಣಗಳನ್ನು ತೋರಿಸುತ್ತಿದ್ದಾರೆ. ಅವುಗಳಲ್ಲಿ ಮುಸ್ಲಿಮರು ಜೆಡಿಎಸ್ ಗೆ ಮತ ಹಾಕಲಿಲ್ಲ ಎಂಬುದೊಂದು ಕಾರಣ. ಇದು ಬಹುತೇಕ ನಿಜವೂ ಆಗಿರಬಹುದು. ಆದರೆ, ಒಮ್ಮೆ ಬಿಜೆಪಿ ಅಥವಾ ಸಂಘಪರಿವಾರದ ಜೊತೆಗೂಡಿದ, ಅದರ ಜೊತೆ ಚುನಾವಣಾ ಮೈತ್ರಿ ಮಾಡಿಕೊಂಡ ಯಾವ ಪಕ್ಷಗಳೂ ಮತ್ತಷ್ಟು ಬೆಳೆಯಲು…

Is this your new site? Log in to activate admin features and dismiss this message
ಲಾಗಿನ್