ಟ್ಯಾಗ್: ಖಾಸಗೀಕರಣ
-
ಕರ್ನಾಟಕದ ಪರಿಶಿಷ್ಟ ಜಾತಿಗಳ ಶೇ. 85 ಜನರು ಭೂರಹಿತರು
ನ್ಯಾ. ನಾಗಮೋಹನದಾಸ್ ದಾಸ್ ಆಯೋಗದ ವರದಿಯಲ್ಲಿ ಬಹಿರಂಗ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಮಾನದ ಆಧಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನೇಮಕ ಮಾಡಿದ್ದ ನ್ಯಾಯಮೂರ್ತಿ ನಾಗಮೋಹನದಾಸ್ ದಾಸ್ ಆಯೋಗವು ನೀಡಿದ ವರದಿಯನ್ನು ರಾಜ್ಯ ಸರ್ಕಾರ ಕೆಲವು ತಿದ್ದುಪಡಿಗಳೊಂದಿಗೆ ಜಾರಿಗೊಳಿಸಲು ತೀರ್ಮಾನಿಸಿದೆ. ಈ ವರದಿಯಲ್ಲಿ ಪರಿಶಿಷ್ಟ ಜಾತಿಯ ಜನರ ಬದುಕಿಗೆ ಸಂಬಂಧಿಸಿ ಗಂಭೀರ ಚಿಂತನೆಗೆ ಒಳಪಡಿಸುವ ಅಂಶಗಳೂ ಇವೆ. ಭೂಮಿ ಮತ್ತು ವಸತಿ ಒಡೆತನಕ್ಕೆ ಸಂಬಂಧಿಸಿದ ಅಂಕಿ ಅಂಶಗಳೂ ಇವೆ. ಭರ್ತಿಮಾಡದೇ ಖಾಲಿ ಇರುವ…
-
ಖಾಸಗಿಯವರಿಗೆ ಸರ್ಕಾರಿ ಗೋದಾಮುಗಳ ಆಸ್ತಿ
ರೈತರಿಗೆ ಬೆಂಬಲ ಬೆಲೆ ಮತ್ತು ಪಡಿತರ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಕೊವಿಡ್-19 ರ ಸಾಂಕ್ರಾಮಿಕ ದಾಳಿಯ ಸಂದರ್ಭದಲ್ಲಿ ದೇಶದ ಜನತೆ ತೀವ್ರ ಆಹಾರದ ಬಿಕ್ಕಟ್ಟನ್ನು ಎದುರಿಸುತ್ತಿದ್ದಾಗ, ಜನರ ಹಸಿವು ನೀಗಿಸಲು ನೆರವಿಗೆ ಬಂದಿದ್ದೇ ಸರ್ಕಾರಿ ಗೋದಾಮುಗಳಲ್ಲಿ ಶೇಖರಿಸಿಟ್ಟಿದ್ದ ಲಕ್ಷಾಂತರ ಟನ್ ಆಹಾರ ಧಾನ್ಯಗಳು. ಬಡತನ ರೇಖೆಯ ಕೆಳಗಿನ ಕುಟುಂಬಗಳಿಗೆ ನಿರ್ಧಿಷ್ಟ ಪ್ರಮಾಣದ ಧಾನ್ಯಗಳನ್ನು ಉಚಿತವಾಗಿ ವಿತರಣೆ ಮಾಡಲು ಈ ಸರ್ಕಾರಿ ಗೋದಾಮುಗಳ ಶೇಖರಣಾ ವ್ಯವಸ್ಥೆ ಕಾರಣ. ಆಹಾರ ಧಾನ್ಯಗಳ ಬೆಲೆ ಏರಿಕೆಗೆ ಕಡಿವಾಣ ಹಾಕಲೂ,…