ಟ್ಯಾಗ್: ಚುನಾವಣಾ ಆಶ್ವಾಸನೆಗಳು

  • ರಾಜಕೀಯ ಪಕ್ಷಗಳ ಚುನಾವಣಾ ಆಶ್ವಾಸನೆಗಳು: ಈಡೇರಿಕೆಗೆ ದಾರಿ ಯಾವುದಯ್ಯ?

    ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಮುಂದುವರಿಸಲು ಹಣಕಾಸಿನ ಕೊರತೆ ಎದುರಿಸುತ್ತಿದೆ. ಇದು ಅನಿರೀಕ್ಷಿತವಾಗಿ ಎದುರಾದ ಸಮಸ್ಯೆಯೇನೂ ಅಲ್ಲ. ಮುಕ್ತ ಆರ್ಥಿಕ ನೀತಿಗಳನ್ನು ಒಪ್ಪಿ, ಅವುಗಳನ್ನು ಜಾರಿಗೆ ತರುತ್ತಿರುವ ಮತ್ತು  ತಾವು ಜಾರಿಗೆ ತರುವ ಗ್ಯಾರೆಂಟಿ ಯೋಜನೆಗಳಿಗೆ ಅವಶ್ಯಕವಾದ ಸಂಪನ್ಮೂಲ ಕ್ರೋಡೀಕರಣಕ್ಕೆ ಮಾರ್ಗ ಕಂಡುಕೊಳ್ಳದೆ, ಕೇವಲ ಭರವಸೆಗಳನ್ನು ಈಡೇರಿಸಲು ಹೊರಟರೆ ಯಾವುದೇ ಸರ್ಕಾರಕ್ಕೂ ಇಂಥದೇ ಸಂಕಷ್ಟ ಎದುರಾಗುತ್ತದೆ. ಈ ಸಂಬಂಧ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ  ‘ಜನಶಕ್ತಿ ಕನ್ನಡ ವಾರಪತ್ರಿಕೆ’ಯ 2023ರ ಫೆಬ್ರವರಿಯಲ್ಲಿ (8ನೇ ಸಂಚಿಕೆ)…

Is this your new site? Log in to activate admin features and dismiss this message
ಲಾಗಿನ್