ಟ್ಯಾಗ್: ಟೊಯೋಟಾ ಕಾರ್ಮಿಕರ ಹೋರಾಟ ಎಸ್ ಎಂ ಕೃಷ್ಣ ಡಿಕೆ ಶಿವಕುಮಾರ್ ಸಿಐಟಿಯು ಸಿ.ಎಂ. ಲಿಂಗಪ್ಪ ಬಿ

  • Toyota workers ‘ಟೊಯೋಟ’ ಎಂಬ ರಾಕ್ಷಸನ ದವಡೆಯಲ್ಲಿ ಜೀವ ಬಿಡುತ್ತಿರುವ ಕಾರ್ಮಿಕರು

    ‘ಐಕ್ಯರಂಗ’ (ಇಂದಿನ ‘ಜನಶಕ್ತಿ’) ವಾರ ಪತ್ರಿಕೆಯ ಫೆಬ್ರವರಿ 24, 2002 ರ ಸಂಚಿಕೆಯಲ್ಲಿ ಪ್ರಕಟವಾದ ನನ್ನದೊಂದು ಲೇಖನ. ಹೊಸ ವರ್ಷ ಕಾರ್ಮಿಕರ ಪಾಲಿಗೆ ಹೊಸ ಭರವಸೆ ತರಲಿಲ್ಲ. ಮತ್ತದೇ ಆತಂಕ. ಅದೇ ಭಯ. ಅದೇ ಅತಂತ್ರ ಸ್ಥಿತಿ. ಅದೇ ನೋವು ನರಳುವಿಕೆಯಿಂದಲೇ ಕೆಲಸ ಮಾಡಬೇಕಾದ ಒತ್ತಡ. ಹೊಸ ವರ್ಷದಲ್ಲಿ ಈ ಸಂಕಟಗಳು ಮತ್ತಷ್ಟು ಹೆಚ್ಚುವ ಬೀತಿ. ಹೊಸ ವರ್ಷವನ್ನು ಹೊಸ ಹರುಷದೊಂದಿಗೆ ಸ್ವಾಗತಿಸಬೇಕು ಅಂದುಕೊಂಡರೂ ಅದು ಸಾಧ್ಯವಾಗುತ್ತಿಲ್ಲ. ನಾಳೆಗಳ ಕುರಿತು ಸುಂದರ ಕನಸುಗಳನ್ನು ಕಂಡಿದ್ದ ಯುವ ಮನಸ್ಸುಗಳಿಗೆ…

Is this your new site? Log in to activate admin features and dismiss this message
ಲಾಗಿನ್