ಟ್ಯಾಗ್: ಪಡಿತರ ವಿತರಣಾ ವ್ಯವಸ್ಥೆ
-
‘ಭಾರತ್ ರೈಸ್’ ಹೆಸರಿನಲ್ಲಿ ಅಕ್ಕಿ ಮಾರಾಟ: ಮುಚ್ಚಿಟ್ಟಅಜೆಂಡಾಗಳು
ಒಂದೆಡೆ, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಡಿತರ ಧಾನ್ಯಗಳ ಬದಲಿಗೆ ನೇರ ನಗದು ಯೋಜನೆ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಾರೆ. ಮತ್ತೊಂದೆಡೆ, ಆಹಾರ ಧಾನ್ಯಗಳ ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸುವ ಉದ್ದೇಶದಿಂದ ಕಡಿಮೆ ದರದಲ್ಲಿ ಭಾರತ್ ರೈಸ್ ಹೆಸರಿನಲ್ಲಿ ಕೆಜಿ ಅಕ್ಕಿಗೆ 29 ರೂ.ನಂತೆ ಮಾರಾಟ ಮಾಡಲಾಗುತ್ತಿದೆ ಎಂದು ಮೋದಿ ಸರ್ಕಾರ ಹೇಳುತ್ತಿದೆ. ಏನಿದು ನಾಟಕ? ಒಂದು ವೇಳೆ ಧಾನ್ಯಗಳ ಬೆಲೆ ಏರಿಕೆಯಿಂದ ಜನರನ್ನು ರಕ್ಷಣೆ ಮಾಡಬೇಕು ಎಂಬುದೇ ಅವರ ನಿಜವಾದ ಖಾಳಜಿಯಾಗಿದ್ದರೆ, ‘ಭಾರತ್ ಅಕ್ಕಿ’ ಹೆಸರಿನಲ್ಲಿ…