ಟ್ಯಾಗ್: ‘ಮೂರು ಮಂತ್ರಗಳು’

  • “ಕಾಯಿರಿ, ಯೋಚಿಸಿ, ನಂತರ ಪ್ರತಿಕ್ರಿಯಿಸಿ”

    ಡಿಜಿಟಲ್  ವಂಚನೆಗಳ ಬಗ್ಗೆ ಮೋದಿಯವರ ‘ಮೂರು ಮಂತ್ರಗಳು’!! ದೇಶದಲ್ಲಿ ಡಿಜಿಟಲ್  ವಂಚನೆಗಳು ಹೆಗ್ಗಿಲ್ಲದೆ ನಡೆಯುತ್ತಿವೆ. ಲಕ್ಷಾಂತರ ಜನರು ತಮ್ಮ ಹಣ  ಹಾಗೂ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ.  ಇಂತಹ ವಂಚನೆ ದಿನೇ ದಿನೇ ಹೆಚ್ಚುತ್ತಲೇ ಇವೆ. ಸೈಬರ್ ಅಪರಾಧಿಗಳು  ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಭಾರತದಲ್ಲಿ ರೂ. 1770 ಕೋಟಿವರೆಗೆ ವಂಚಿಸಿದ್ದಾರೆ. ದಿನವೊಂದರಲ್ಲಿ ಸರಾಸರಿ 6,000 ಕ್ಕೂ ಹೆಚ್ಚು ಸೈಬರ್ ಅಪರಾಧಗಳ ದೂರುಗಳನ್ನು I4C ಸ್ವೀಕರಿಸುತ್ತಿದೆ. ಇಂತಹ ವಂಚಕರ ವಿರುದ್ದ ಕಠಿಣ ಕ್ರಮ ತೆಗೆದುಕೊಂಡು, ಡಿಜಿಟಲ್  ವಂಚನೆಯಿಂದ ಪ್ರಜೆಗಳನ್ನು…

Is this your new site? Log in to activate admin features and dismiss this message
ಲಾಗಿನ್