ಟ್ಯಾಗ್: ರಾಜ್ಯವಾರು ಜನಸಂಖ್ಯೆಯ ಏರಿಳಿತ

  • ಕ್ಷೇತ್ರ ಮರುವಿಂಗಡಣೆ: ದಕ್ಷಿಣದ ಕ್ಷೇತ್ರಗಳನ್ನು ಕಡಿಮೆ ಮಾಡುವುದು ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ

    Image Credit: NDTV ಭಾರತದ ಒಕ್ಕೂಟವು ಜಟಿಲ ಸಮಸ್ಯೆಯನ್ನು ಎದುರಿಸುತ್ತಿದೆ. 2026ರಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಸಂಸದೀಯ ಸ್ಥಾನಗಳ ಪುನರ್ ವಿಂಗಡಣೆ ಪ್ರಕ್ರಿಯೆಯು ‘ದಕ್ಷಿಣದವರ ತಲೆಯ ಮೇಲೆ ತೂಗುಗತ್ತಿ’ಎಂದು ತಮಿಳುನಾಡು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ. ಉತ್ತರದ ರಾಜ್ಯಗಳಲ್ಲಿನ ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತದೆ. ಆದರೆ, ದಕ್ಷಿಣ ರಾಜ್ಯಗಳಲ್ಲಿ ಸ್ಥಾನಗಳ ಸಂಖ್ಯೆ ಕಡಿಮೆಯಾಗುತ್ತದೆ ಅಥವಾ ಅದು ಹೆಚ್ಚಾದರೂ ಅವುಗಳ ಪಾಲು ಹೆಚ್ಚಾಗಬೇಕಾದಷ್ಟು ಹೆಚ್ಚಾಗುವುದಿಲ್ಲ ಎಂದು ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳು ಟೀಕಿಸುತ್ತಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ದಕ್ಷಿಣ ರಾಜ್ಯಗಳನ್ನು ಮೌನಗೊಳಿಸಲು…

Is this your new site? Log in to activate admin features and dismiss this message
ಲಾಗಿನ್