ಟ್ಯಾಗ್: ವ್ಯಾಪಂ ಹಗರಣ

  • ತನಿಖೆಯ ಹಾದಿಯಲ್ಲಿ ಸಾವಿನ ಸರಮಾಲೆಯನ್ನೇ ಸೃಷ್ಟಿಸಿದ ‘ವ್ಯಾಪಂ ಹಗರಣ’  

    ಚಿತ್ರ ಕೃಪೆ: ದಿ ಹಿಂದೂ ವೈದ್ಯಕೀಯ ಕೋರ್ಸ್‌ ಗಳ ಪ್ರವೇಶಕ್ಕಾಗಿ 2026ರ ಮೇ 3ರಂದು ನಡೆಸಲಾದ NEET ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಘೋಷಿಸಿದೆ. ಅಪಾರ ಒತ್ತಡ ಭರಿಸಿ, ಹಣ ವ್ಯಯಿಸಿ, ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕನಸಿನ ಗೋಪುರ ಕುಸಿದಿದ್ದು, ಭರವಸೆಗೆ ಭಂಗ ಉಂಟಾಗಿದೆ. ಈ ಸಂದರ್ಭದಲ್ಲಿ, ಮಧ್ಯಪ್ರದೇಶದಲ್ಲಿ 2013ರಲ್ಲಿ ಬೆಳಕಿಗೆ ಬಂದ Vyapam ಹಗರಣವನ್ನು ನೆನಪಿಸಿಕೊಳ್ಳುವುದು ಅಗತ್ಯ ಎನಿಸುತ್ತಿದೆ. ವ್ಯಾಪಂ ಹಗರಣಕ್ಕೆ ಸಂಬಂಧಿಸಿ ನಡೆದ ತನಿಖೆಯ…

Is this your new site? Log in to activate admin features and dismiss this message
ಲಾಗಿನ್