ಟ್ಯಾಗ್: ಶಿಕ್ಷಣದ ಖಾಸಗೀಕರಣ
-
ಕರ್ನಾಟಕದ ಪರಿಶಿಷ್ಟ ಜಾತಿಗಳ ಶೇ. 85 ಜನರು ಭೂರಹಿತರು
ನ್ಯಾ. ನಾಗಮೋಹನದಾಸ್ ದಾಸ್ ಆಯೋಗದ ವರದಿಯಲ್ಲಿ ಬಹಿರಂಗ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಮಾನದ ಆಧಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನೇಮಕ ಮಾಡಿದ್ದ ನ್ಯಾಯಮೂರ್ತಿ ನಾಗಮೋಹನದಾಸ್ ದಾಸ್ ಆಯೋಗವು ನೀಡಿದ ವರದಿಯನ್ನು ರಾಜ್ಯ ಸರ್ಕಾರ ಕೆಲವು ತಿದ್ದುಪಡಿಗಳೊಂದಿಗೆ ಜಾರಿಗೊಳಿಸಲು ತೀರ್ಮಾನಿಸಿದೆ. ಈ ವರದಿಯಲ್ಲಿ ಪರಿಶಿಷ್ಟ ಜಾತಿಯ ಜನರ ಬದುಕಿಗೆ ಸಂಬಂಧಿಸಿ ಗಂಭೀರ ಚಿಂತನೆಗೆ ಒಳಪಡಿಸುವ ಅಂಶಗಳೂ ಇವೆ. ಭೂಮಿ ಮತ್ತು ವಸತಿ ಒಡೆತನಕ್ಕೆ ಸಂಬಂಧಿಸಿದ ಅಂಕಿ ಅಂಶಗಳೂ ಇವೆ. ಭರ್ತಿಮಾಡದೇ ಖಾಲಿ ಇರುವ…
-
ಶಿಕ್ಷಣ ಎಂಬುದು ಸರಕಲ್ಲ
ಸರ್ಕಾರವು ಸಾರ್ವಜನಿಕರಿಗೆ ಶಿಕ್ಷಣವನ್ನು ಒದಗಿಸುವ ತನ್ನ ಸಾಮಾಜಿಕ ಜವಾಬ್ದಾರಿಯನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ಹಸ್ತಾಂತರಿಸುವ ಕಡೆಗೆ ಪ್ರಯಾಣಿಸಿದೆ. ಸಾಮಾಜಿಕ ಒಳಿತಿಗಾಗಿ ಶಿಕ್ಷಣ. ಶಿಕ್ಷಣ ಎಂಬುದು ಮಾರಟದ ಸರಕಲ್ಲ. ಇದನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಬಾರದು ಅಥವಾ ಖರೀದಿಸಬಾರದು. ನೆಲ್ಸನ್ ಮಂಡೇಲಾ ಅವರು “ಖಾಸಗೀಕರಣವು ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸುತ್ತದೆ” ಎಂದು ಹೇಳಿದ್ದರು. ಖ್ಯಾತ ಶಿಕ್ಷಣ ತಜ್ಞ ಪಾವೊಲೊ ಫ್ರಿಯಾರಿ ಅವರ ಪ್ರಕಾರ, “ಶಿಕ್ಷಣವು ತುಳಿತಕ್ಕೊಳಗಾದ ಜನರ ಸೃಜನಶೀಲತೆಯನ್ನು ಹೊರತರುವುದು ಮತ್ತು ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಸಾಂಸ್ಕೃತಿಕವಾಗಿ ದಮನಕಾರಿ ಸಮಾಜದಲ್ಲಿ ಸ್ವಾತಂತ್ರ್ಯದ ಶಕ್ತಿಯನ್ನು…