ಟ್ಯಾಗ್: ಹಿಂದುತ್ವವಾದಿಗಳು
-
ಸರ್ಕಾರಿ ನೌಕರರು ಆರೆಸ್ಸೆಸ್ ಸೇರುವುದರಿಂದ, ಧಾರ್ಮಿಕ ತಾರತಮ್ಯದ ಕಾರ್ಯನಿರ್ವಹಣೆಯಿಂದ ಸಮಾಜಕ್ಕೆ ದೊಡ್ಡ ಅಪಾಯ
ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸಲು ಇದ್ದ ನಿಷೇದವನ್ನು ಮೋದಿ ಸರಕಾರ ಹಿಂತೆಗೆದುಕೊಂಡಿದೆ. ಕೇಂದ್ರದ ಈ ನಿರ್ಧಾರಕ್ಕೆ ಕಾರಣಗಳೇನು? ಆರ್ ಎಸ್ ಎಸ್ ನಲ್ಲಿ ಏನಾದರೂ ಬದಲಾವಣೆಯಾಗಿದೆಯೇ? ಜನರ ನಡುವೆ ಒಡಕುಂಟು ಮಾಡಿ ರಾಜಕೀಯ ಅಧಿಕಾರ ಪಡೆಯುವ ಅದರ ತಂತ್ರ ಬದಲಾಗಿದೆಯೇ? 1948ರಲ್ಲಿ ಮಹಾತ್ಮ ಗಾಂಧೀಜಿಯವರ ಹತ್ಯೆ ಮತ್ತು 1992ರಲ್ಲಿ ಬಾಬರಿ ಮಸೀದಿ ಧ್ವಂಸದ ಸಂದರ್ಭದಲ್ಲಿ ದ್ವೇಷದ ವಿಷವನ್ನು ಎರಚಿದ ಕೆಟ್ಟ ಸಿದ್ಧಾಂತಕ್ಕೆ ಅದು ಇಂದಿಗೂ ಬದ್ಧವಾಗಿದೆ. ಜಾತಿ, ಧರ್ಮದ ಭೇದ ಮರೆತು…
-
‘ಸನಾತನ ಧರ್ಮ’ ಎಂದರೆ ಯಾವುದು?
ಪುರೋಹಿತರು ಬಂದಿದ್ದು ಸತ್ಯನಾರಾಯಣ ಪೂಜೆ ಮಾಡಲು:ಮಾಡಿದ್ದು ‘ಸನಾತನ ಧರ್ಮ ಉಳಿಸಲು ಮತ ಹಾಕಿ’ ಎಂಬ ಚುನಾವಣಾ ಭಾಷಣ!! ಮಾಡಿದ್ದು ‘ಸನಾತನ ಧರ್ಮ ಉಳಿಸಲು ಮತ ಹಾಕಿ’ ಎಂಬ ಚುನಾವಣಾ ಭಾಷಣ!! ಭಾರತದಲ್ಲಿ ಇಂದು ಹಿಂದುತ್ವ ಶಕ್ತಿಗಳು ಅಧಿಕಾರದಲ್ಲಿವೆ. ಇವರು ಹೆಸರಿಗೆ ಮಾತ್ರ ಸಂವಿಧಾನಕ್ಕೆ ನಿಷ್ಠರಾಗಿರುತ್ತೇವೆ ಎಂದು ಪ್ರತಿಜ್ಞೆ ಮಾಡಿದರೂ, ವಾಸ್ತವದಲ್ಲಿ ಮನುವಾದವೇ ಇವರಿಗೆ ಹೆಚ್ಚು ಮಹತ್ವದ್ದಾಗಿದೆ. ಸನಾತನ ಧರ್ಮ ಎಂದರೆ ಅವರ ದೃಷ್ಟಿಯಲ್ಲಿ ಮನುಧರ್ಮ. ಮನುಧರ್ಮ ಎಂದರೆ ಚಾತುರ್ವರ್ಣ ಪದ್ದತಿ. ಸನಾತನದ ಬಗ್ಗೆ ಇಸ್ಕಾನ್ ಆಂದೋಲನವು ತನ್ನ…