ಟ್ಯಾಗ್: 2G scam
-
2ಜಿ ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲೇ ಇಲ್ಲ
ಉದ್ಯಮಿಗಳು, ರಾಜಕಾರಣಿಗಳು ದೋಚಿದ ರೂ. 1.76 ಲಕ್ಷ ಕೋಟಿ ಸಾರ್ವಜನಿಕರ ಪಾಲಿಗೆ ದಕ್ಕಲೇ ಇಲ್ಲ ಬಹುಕೋಟಿ ಮೌಲ್ಯದ 2ಜಿ ಹಗರಣ, ಕಲ್ಲಿದ್ದಲು ಹಗರಣ ಯಾರಿಗೆ ಗೊತ್ತಿಲ್ಲ ಹೇಳಿ? ಈ ಹಗರಣಗಳನ್ನೇ ಪ್ರಮುಖ ಅಸ್ತ್ರವನ್ನಾಗಿ ಇಟ್ಟುಕೊಂಡು, ದೇಶಾದ್ಯಂತ, ಅಣ್ಣಾ ಹಜಾರೆ ನೇತೃತ್ವದಲ್ಲಿ ಭ್ರಷ್ಟಾಚಾರ ವಿರೋಧಿ ಆಂದೋಲನ ನಡೆದದ್ದು, ಬಿಜೆಪಿ ಮತ್ತು ಸಂಘಪರಿವಾರ ಅದರ ಹಿಂದೆ ಇದ್ದದ್ದು, ಕಾರ್ಪೊರೇಟ್ ಒಡೆತನದ ಮಾಧ್ಯಮಗಳು ವ್ಯಾಪಕ ಪ್ರಚಾರ ಕೊಟ್ಟಿದ್ದು, ಈ ಆಂದೋಲದಲ್ಲಿ ಕೇಜ್ರಿವಾಲ್, ಕಿರಣ್ ಬೇಡಿ ಜೊತೆಗೂಡಿದ್ದು, ವಿಧ್ಯಾರ್ಥಿಗಳು, ಯುವಜನರು ‘ನಾನೂ…