ಟ್ಯಾಗ್: COVID-19
-
ಪಿಎಂ ಕೇರ್ಸ್ ನಿಧಿ: ಸಹಸ್ರಾರು ಕೋಟಿ ಹಣ ಸಾರ್ವಜನಿಕರಿಗೋ ಅಥವಾ ಸಂಘಪರಿವಾರಕ್ಕೊ?
ಕೊರೋನಾ ಅವಧಿಯಲ್ಲಿ, ಮಾರ್ಚ್ 28, 2020 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ‘ಪಿಎಂ ಕೇರ್ಸ್ ಫಂಡ್’ ಎಂಬ ನಿಧಿಯನ್ನು ರಚಿಸಿದರು. ಮೋದಿ ಈ ಪ್ರತಿಷ್ಠಾನದ ಅಧ್ಯಕ್ಷರಾಗಿ ಮತ್ತು ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರುಗಳನ್ನು ಸದಸ್ಯರನ್ನಾಗಿ ನೇಮಿಸಿಕೊಂಡರು. ಈ ನಿಧಿಗೆ ಸಾವಿರಾರು ಕೋಟಿ ರೂ.ಗಳನ್ನು ದಾನ ಪಡೆಯಲಾಗಿದೆ. ಆದರೆ ಇಲ್ಲಿಯವರೆಗೆ ಪಿಎಂ ಕೇರ್ಸ್ ನಿಧಿಗೆ ಎಷ್ಟು ಹಣ ನೀಡಲಾಗಿದೆ, ಬಂದ ಹಣವನ್ನು…