ಟ್ಯಾಗ್: CPIM
-
ಸಿಪಿಐ ಪಕ್ಷದ ವಿಭಜನೆಯ ಆಧಾರ ಮತ್ತು ಸಿಪಿಐ(ಎಂ) ನ ಆರಂಭ
ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾದಿಂದ ಹೊರಬಂದು ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಸ್ಥಾಪಿಸಿದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುತ್ತವೆ. ಪಕ್ಷ ವಿಭಜನೆಯಾಗಲು ಕಾರಣವೇನು ಎಂಬುದನ್ನು ಈ ಲೇಖನದಲ್ಲಿ ಸಂಕ್ಷಿಪ್ತವಾಗಿ ಕೊಡಲಾಗಿದೆ. ಡಿಸೆಂಬರ್ 1953ರಲ್ಲಿ ತಮಿಳುನಾಡಿನ ಮಧುರೈನಲ್ಲಿ ನಡೆದ ಮೂರನೇ ಅಖಿಲ ಭಾರತ ಮಹಾಧಿವೇಶನ ಮತ್ತು ಏಪ್ರಿಲ್ 1956ರಲ್ಲಿ ಪಾಲಕ್ಕಾಡ್ ನಲ್ಲಿ ನಡೆದ ನಾಲ್ಕನೇ ಮಹಾಧಿವೇಶನದ ನಡುವೆ ರಾಜಕೀಯ ಪರಿಸ್ಥಿತಿಯಲ್ಲಿ ಮೂಲಭೂತ ಬದಲಾವಣೆಗಳು ಸಂಭವಿಸಿದವು. ಅವುಗಳ ಆಧಾರದಲ್ಲಿ, ನಾಲ್ಕನೇ ಸಮ್ಮೇಳನಕ್ಕೆ ಭಾಗವಹಿಸಿದ್ದ ಪ್ರತಿನಿಧಿಗಳ ಒಂದು ವಿಭಾಗವು,…
-
ಗ್ಯಾಟ್ ಒಪ್ಪಂದದ ವಿರುದ್ಧ ಹೋರಾಟ: ರಾಜಭವನದ ಮುಂದೆ ಚೆಲ್ಲಿದ ರಕ್ತ
ಗ್ಯಾಟ್ (GATT-General Agriment on Tariffs and Trade) ಒಪ್ಪಂದ ದೇಶದ ಮೇಲೆ, ಕೃಷಿ ಮತ್ತು ರೈತರ ಮೇಲೆ, ಕಾರ್ಮಿಕರು, ವಿದ್ಯಾರ್ಥಿ, ಯುವಜನ, ಮಹಿಳೆಯರ ಮೇಲೆ, ಒಟ್ಟಾರೆ ಜನಸಾಮಾನ್ಯರ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು, ಆ ಒಪ್ಪಂದದ ವಿರುದ್ಧ 1990ರ ದಶಕದಿಂದಲೂ ಕಮ್ಯೂನಿಸ್ಟರು ದಿಟ್ಟವಾದ ಹೋರಾಟ ನಡೆಸುತ್ತಾ ಬಂದಿದ್ದಾರೆ. ‘ಜೈಲ್ ಬರೋ’ ಸೇರಿದಂತೆ ದೇಶಾದ್ಯಂತ ಲಕ್ಷಾಂತರ ಜನರು ಭಾಗಿಯಾಗಿದ್ದ ಹಲವು ಹೋರಾಟಗಳಲ್ಲಿ, 1994ರಲ್ಲಿ ಬೆಂಗಳೂರಿನಲ್ಲಿ ನಡೆದ ‘ರಾಜಭವನ ಚಲೋ’ ಕಾರ್ಯಕ್ರಮವೂ ಒಂದು. ಈ ಹೋರಾಟದಲ್ಲಿ…
-
jammu-kashmir election ಕಾಶ್ಮೀರದ ಏಕೈಕ ಕೆಂಪು ದ್ವೀಪದಲ್ಲಿ ಐದನೇ ಬಾರಿಗೆ ಮೊಹಮ್ಮದ್ ಯೂಸುಫ್ ತರಿಗಾಮಿ ಗೆಲುವು
ಕಾಶ್ಮೀರದ ಏಕೈಕ ಕೆಂಪು ದ್ವೀಪದಲ್ಲಿ ಇಸ್ಲಾಮಿಸ್ಟ್ ಮತ್ತು ಕಮ್ಯುನಿಸ್ಟರ ನಡುವಿನ ಯುದ್ಧ ಎಂದು ಹೇಳಲಾಗುವ ದಕ್ಷಿಣ ಕಾಶ್ಮೀರದ ಕುಲ್ಗಾಮ್ ವಿಧಾನಸಭಾ ಸ್ಥಾನವು ಸಿಪಿಐ(ಎಂ) ನ ಭದ್ರಕೋಟೆಯಾಗಿದೆ. ಪಕ್ಷದ ನಾಯಕ ಮೊಹಮ್ಮದ್ ಯೂಸುಫ್ ತರಿಗಾಮಿ 1996 ರಿಂದ ಇಲ್ಲಿ ಚುನಾಯಿತರಾಗುತ್ತಿದ್ದಾರೆ. ತರಿಗಾಮಿ ಅವರು ಈಗ ಐದನೇ ಬಾರಿಗೆ ಗೆದ್ದಿದ್ದಾರೆ. ನಿಷೇಧಿತ ಜಮಾತ್-ಎ-ಇಸ್ಲಾಮಿ (ಜೆಐ) ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಸಯರ್ ಅಹ್ಮದ್ ರೇಶಿ ಅವರನ್ನು ಸೋಲಿಸುವ ಮೂಲಕ ತರಿಗಾಮಿ ಈ ಗೆಲುವು ಸಾಧಿಸಿದ್ದಾರೆ. 1996 ರಿಂದ, ಕುಲ್ಗಾಮ್ ಜಿಲ್ಲೆ ಜಮ್ಮು…