ಟ್ಯಾಗ್: dbt

  • ಉಚಿತ ಪಡಿತರ ಪಡೆಯುವ 80 ಕೋಟಿ ಬಡವರು! ‘ಅಮೃತ ಕಾಲ’ ಯಾರಿಗೆ!!

    ಒಂದಡೆ ಪ್ರಧಾನಿ ನರೇಂದ್ರ ಮೋದಿಯವರು ‘ಅಮೃತ್ ಕಾಲ್’ ಬಗ್ಗೆ ಮಾತನಾಡುತ್ತಾರೆ.  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಅಮೃತ್ ಕಾಲ್’ ಅನ್ನು ಹಲವು ಬಾರಿ ಉಲ್ಲೇಖಿಸುತ್ತಾರೆ. “ನಾವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಗುರುತಿಸುತ್ತಿದ್ದೇವೆ ಮತ್ತು ಮುಂದಿನ 25 ವರ್ಷಗಳ ಕಾಲ ಭಾರತವನ್ನು ಶತಮಾನೋತ್ಸವದ ಕಡೆಗೆ ಮುನ್ನಡೆಯುತ್ತಿರುವ ‘ಅಮೃತ್ ಕಾಲ್’ಗೆ ಪ್ರವೇಶಿಸಿದ್ದೇವೆ” ಎನ್ನುತ್ತಾರೆ. ಮತ್ತೊಂದಡೆ, “ಬಡತನ ರೇಖೆಗಿಂತ ಕೆಳಗಿನ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದೇವೆ. ಮತ್ತೆ ಐದು ವರ್ಷಗಳ ಕಾಲ 81.35 ಕೋಟಿ…

  • ಪ್ರಧಾನ್ ಮಂತ್ರಿ ಜನ್ ಧನ್ ಯೋಜನೆ

    ಹಾಲು ಕರೆಯಲು ಪಾತ್ರೆ ಬಂತು, ಹಾಲು ಕೊಡುವ ಹಸುವೇ ಇಲ್ಲ! ‘ಭಾರತದ ಕಟ್ಟಕಡೆಯ ನಾಗರಿಕನಿಗೂ ಆರ್ಥಿಕ ಸೇವೆ ಸಿಗುವಂತಾಗಲು ಮತ್ತು ದೇಶದ ಆರ್ಥಿಕ ವಾಹಿನಿಯಲ್ಲಿ ಪಾಲ್ಗೊಳ್ಳುವಂತೆ ಮಾಡುವ ಸಲುವಾಗಿ’ ಎಂಬ ಘೋಷಣೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ‘ಪ್ರಧಾನ ಮಂತ್ರಿ ಜನ್ ಧನ್ ಯೋಜನೆ’ಯನ್ನು ಆಗಸ್ಟ್ 15, 2014 ರಂದು  ಘೋಷಿಸಿದರು, ಆಗಸ್ಟ್ 24, 2014 ರಂದು ಇದು ಜಾರಿಗೆ ಬಂತು. ಪ್ರಧಾನ್ ಮಂತ್ರಿ ಜನ್ ಧನ್ ಯೋಜನೆ ಜಾರಿಗೆ ತರುವ ಮೂಲಕ ದೇಶದ ಎಲ್ಲಾ ಬಡವರೂ ಬ್ಯಾಂಕ್…

Is this your new site? Log in to activate admin features and dismiss this message
ಲಾಗಿನ್