ಟ್ಯಾಗ್: gatt
-
ಉಚಿತ ಪಡಿತರ ಪಡೆಯುವ 80 ಕೋಟಿ ಬಡವರು! ‘ಅಮೃತ ಕಾಲ’ ಯಾರಿಗೆ!!
ಒಂದಡೆ ಪ್ರಧಾನಿ ನರೇಂದ್ರ ಮೋದಿಯವರು ‘ಅಮೃತ್ ಕಾಲ್’ ಬಗ್ಗೆ ಮಾತನಾಡುತ್ತಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಅಮೃತ್ ಕಾಲ್’ ಅನ್ನು ಹಲವು ಬಾರಿ ಉಲ್ಲೇಖಿಸುತ್ತಾರೆ. “ನಾವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಗುರುತಿಸುತ್ತಿದ್ದೇವೆ ಮತ್ತು ಮುಂದಿನ 25 ವರ್ಷಗಳ ಕಾಲ ಭಾರತವನ್ನು ಶತಮಾನೋತ್ಸವದ ಕಡೆಗೆ ಮುನ್ನಡೆಯುತ್ತಿರುವ ‘ಅಮೃತ್ ಕಾಲ್’ಗೆ ಪ್ರವೇಶಿಸಿದ್ದೇವೆ” ಎನ್ನುತ್ತಾರೆ. ಮತ್ತೊಂದಡೆ, “ಬಡತನ ರೇಖೆಗಿಂತ ಕೆಳಗಿನ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದೇವೆ. ಮತ್ತೆ ಐದು ವರ್ಷಗಳ ಕಾಲ 81.35 ಕೋಟಿ…
-
ಗ್ಯಾಟ್ ಒಪ್ಪಂದದ ವಿರುದ್ಧ ಹೋರಾಟ: ರಾಜಭವನದ ಮುಂದೆ ಚೆಲ್ಲಿದ ರಕ್ತ
ಗ್ಯಾಟ್ (GATT-General Agriment on Tariffs and Trade) ಒಪ್ಪಂದ ದೇಶದ ಮೇಲೆ, ಕೃಷಿ ಮತ್ತು ರೈತರ ಮೇಲೆ, ಕಾರ್ಮಿಕರು, ವಿದ್ಯಾರ್ಥಿ, ಯುವಜನ, ಮಹಿಳೆಯರ ಮೇಲೆ, ಒಟ್ಟಾರೆ ಜನಸಾಮಾನ್ಯರ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು, ಆ ಒಪ್ಪಂದದ ವಿರುದ್ಧ 1990ರ ದಶಕದಿಂದಲೂ ಕಮ್ಯೂನಿಸ್ಟರು ದಿಟ್ಟವಾದ ಹೋರಾಟ ನಡೆಸುತ್ತಾ ಬಂದಿದ್ದಾರೆ. ‘ಜೈಲ್ ಬರೋ’ ಸೇರಿದಂತೆ ದೇಶಾದ್ಯಂತ ಲಕ್ಷಾಂತರ ಜನರು ಭಾಗಿಯಾಗಿದ್ದ ಹಲವು ಹೋರಾಟಗಳಲ್ಲಿ, 1994ರಲ್ಲಿ ಬೆಂಗಳೂರಿನಲ್ಲಿ ನಡೆದ ‘ರಾಜಭವನ ಚಲೋ’ ಕಾರ್ಯಕ್ರಮವೂ ಒಂದು. ಈ ಹೋರಾಟದಲ್ಲಿ…
-
ಪ್ರಧಾನ್ ಮಂತ್ರಿ ಜನ್ ಧನ್ ಯೋಜನೆ
ಹಾಲು ಕರೆಯಲು ಪಾತ್ರೆ ಬಂತು, ಹಾಲು ಕೊಡುವ ಹಸುವೇ ಇಲ್ಲ! ‘ಭಾರತದ ಕಟ್ಟಕಡೆಯ ನಾಗರಿಕನಿಗೂ ಆರ್ಥಿಕ ಸೇವೆ ಸಿಗುವಂತಾಗಲು ಮತ್ತು ದೇಶದ ಆರ್ಥಿಕ ವಾಹಿನಿಯಲ್ಲಿ ಪಾಲ್ಗೊಳ್ಳುವಂತೆ ಮಾಡುವ ಸಲುವಾಗಿ’ ಎಂಬ ಘೋಷಣೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ‘ಪ್ರಧಾನ ಮಂತ್ರಿ ಜನ್ ಧನ್ ಯೋಜನೆ’ಯನ್ನು ಆಗಸ್ಟ್ 15, 2014 ರಂದು ಘೋಷಿಸಿದರು, ಆಗಸ್ಟ್ 24, 2014 ರಂದು ಇದು ಜಾರಿಗೆ ಬಂತು. ಪ್ರಧಾನ್ ಮಂತ್ರಿ ಜನ್ ಧನ್ ಯೋಜನೆ ಜಾರಿಗೆ ತರುವ ಮೂಲಕ ದೇಶದ ಎಲ್ಲಾ ಬಡವರೂ ಬ್ಯಾಂಕ್…