ಟ್ಯಾಗ್: RSS

  • ಸರ್ಕಾರಿ ನೌಕರರು ಆರೆಸ್ಸೆಸ್ ಸೇರುವುದರಿಂದ, ಧಾರ್ಮಿಕ ತಾರತಮ್ಯದ ಕಾರ್ಯನಿರ್ವಹಣೆಯಿಂದ ಸಮಾಜಕ್ಕೆ ದೊಡ್ಡ ಅಪಾಯ

    ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸಲು ಇದ್ದ ನಿಷೇದವನ್ನು ಮೋದಿ ಸರಕಾರ ಹಿಂತೆಗೆದುಕೊಂಡಿದೆ. ಕೇಂದ್ರದ ಈ ನಿರ್ಧಾರಕ್ಕೆ ಕಾರಣಗಳೇನು? ಆರ್‌ ಎಸ್‌ ಎಸ್‌ ನಲ್ಲಿ ಏನಾದರೂ ಬದಲಾವಣೆಯಾಗಿದೆಯೇ? ಜನರ ನಡುವೆ ಒಡಕುಂಟು ಮಾಡಿ ರಾಜಕೀಯ ಅಧಿಕಾರ ಪಡೆಯುವ ಅದರ ತಂತ್ರ ಬದಲಾಗಿದೆಯೇ? 1948ರಲ್ಲಿ ಮಹಾತ್ಮ ಗಾಂಧೀಜಿಯವರ ಹತ್ಯೆ ಮತ್ತು 1992ರಲ್ಲಿ ಬಾಬರಿ ಮಸೀದಿ ಧ್ವಂಸದ ಸಂದರ್ಭದಲ್ಲಿ ದ್ವೇಷದ ವಿಷವನ್ನು ಎರಚಿದ ಕೆಟ್ಟ ಸಿದ್ಧಾಂತಕ್ಕೆ ಅದು ಇಂದಿಗೂ ಬದ್ಧವಾಗಿದೆ. ಜಾತಿ, ಧರ್ಮದ ಭೇದ ಮರೆತು…

  • ಗೋಮಾಂಸ ರಪ್ತು ಕಂಪನಿಗಳಿಂದ ಬಿಜೆಪಿಗೆ 4.5 ಕೋಟಿ ರೂ. ಚುನಾವಣಾ ದೇಣಿಗೆ

    ಕಳಚಿ ಬಿದ್ದ ಗೋರಕ್ಷರೆಂಬ ಮುಖವಾಡ “ಗೋವು ಹಿಂದೂಗಳಿಗೆ ಮಾತೆ ಇದ್ದಹಾಗೆ, ಅವುಗಳು ನಮಗೆ ಹಾಲು ಕೊಡುತ್ತವೆ. ಗೋವುಗಳನ್ನು ಕೊಂದು ತಿಂದರೆ ನಮ್ಮ ಹೆತ್ತ ತಾಯಿಯನ್ನೇ ಕೊಂದು ತಿಂದಂತೆ, ಯಾರಾದರೂ ಹೆತ್ತ ತಾಯಿಯನ್ನು ಕೊಂದು ತಿನ್ನುತ್ತಾರೆಯೇ? ಗೋಭಕ್ಷಕರು ರಾಕ್ಷಕರು. ಅವರು ಹಿಂದೂ ಧರ್ಮದ ವಿರೋಧಿಗಳು….”  ಹೀಗೆ ಬಿಜೆಪಿ ಮತ್ತು ಹಿಂದುತ್ವವಾದಿ ನಾಯಕರು ಪುಂಕಾನುಪುಂಕ ಭಾಷಣ ಬಿಗಿದು, ಜನರಲ್ಲಿನ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತಾರೆ. ಗೋವುಗಳನ್ನು ಪೂಜ್ಯ ಭಾವನೆಯಿಂದ ನೋಡುವ ಹಿಂದೂಗಳೂ ಬಿಜೆಪಿಯವರ ಇಂತಹ ಕಪಟ ಮಾತುಗಳನ್ನು ನಂಬಿ ಅವರನ್ನು ಬೆಂಬಲಿಸುತ್ತಾರೆ.…

Is this your new site? Log in to activate admin features and dismiss this message
ಲಾಗಿನ್